ಕೇಂದ್ರ ಬಜೆಟ್ ನಲ್ಲಿ ಕೃಷಿಗೆ ಉತ್ತೇಜನ: ತೋಟಗಾರಿಕೆ ತಜ್ಞ ಬಸವನಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ರೈತರ ಆದಾಯ ದ್ವಿಗುಣ ಗೊಳಿಸುವ  ನಿಟ್ಟಿನಲ್ಲಿ ತೋಟಗಾರಿಕೆ, ಪಶು ಸಂಗೋಪನೆ  ಮತ್ತು ಮೀನುಗಾರಿಕೆ  ಕ್ಷೇತ್ರಗಳಿಕೆ ಉತ್ತೇಜನ ನೀಡಿರುವುದು ಸ್ವಾಗತರ್ಹ. ಇನ್ಯಾಮ್ಸ್ ನಲ್ಲಿ ಸಾವಿರಕ್ಕೂ ಹೆಚ್ಚಿನ ಕೃಷಿ ಮಂಡಿಗಳನ್ನು ಸೇರಿಸಿರುವುದರಿಂದ ರೈತರಿಗೆ ಬೆಳೆಯನ್ನು ಉತ್ತಮ ಬೆಲೆಗೆ ಮಾರಾಟ ಮಾಡಲು ಸಹಕಾರಿಯಾಗುವುದು. ಕೃಷಿ ಸಿಂಚಾಯಿ ಯೋಜೆನೆಯಡಿ ಹತ್ತು ಸಾವಿರ ಕೋಟಿ ಮೀಸಲಿಟ್ಟಿರುವುದರಿಂದ ನೀರಿನ ಸದ್ಭಾಳಕೆಗೆ ಅನುಕೂಲವಾಗುವುದು.  ಕೃಷಿ ಸಂಸ್ಕರಣೆ, ರಾಷ್ಟ್ರೀಯ ಕೃಷಿ ನೀತಿ, ಕೃಷಿ ಯಂತ್ರೋಪಕರಣಗಳ ಬಳಕೆಯ ಬಗ್ಗೆ ಹೊಸ ಯೋಜನೆಗಳನ್ನು ಘೋಷಿಸಿದ್ದರೆ ಉತ್ತಮವಾಗುತ್ತಿತ್ತು.

ಬಸವನಗೌಡ. ಎಂ. ಜಿ.

ತೋಟಗಾರಿಕೆ ವಿಜ್ಞಾನಿ

ತರಳಬಾಳು ಕೃಷಿ ವಿಜ್ಞಾನ ಕೇಂದ್ರ

ದಾವಣಗೆರೆ.

basavangowda

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *