ಬಜೆಟ್ 2021: ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ಘೋಷಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಕೃಷಿಕರ ಆದಾಉ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದ್ದು,  ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.

ಇಂದು ಬಜೆಟ್ ಮಂಡನೆಯಲ್ಲಿ ಘೋಷಣೆ ಮಾಡಿದ ಅವರು, 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಯೋಜನೆ ತರಲಾಗುವುದು. ಭತ್ತ ಮತ್ತು ಗೋಧಿ ಖರೀದಿಸುವುದಾಗಿ ಹೇಳಲಾಗಿದೆ. ಅಲ್ಲದೆ ಹಲವು ಮಹತ್ತರ ಯೋಜನೆಗೂ ಆದ್ಯತೆ ನೀಡಿದ್ದು, ಅದರ ವಿವರ ಇಲ್ಲಿದೆ.

  • ರೈತರಿಗೆ 16.5 ಲಕ್ಷ ಕೋಟಿ ರೂಪಾಯಿ ಸಾಲ
  • ಗೋಧಿ ಖರೀದಿಗೆ 75 ಸಾವಿರ ಕೋಟಿ ರೂಪಾಯಿ
  • ಭತ್ತ ಖರೀದಿಗೆ 1.41 ಲಕ್ಷ ಸಾವಿರ ಕೋಟಿ ಹಣ ಮೀಸಲು
  • ಪಶುಪಾಲನೆ -ಕಕ್ಕುಟೋದ್ಯಮಕ್ಕೆ ಹೆಚ್ಚಿನ ಅನುದಾನ
  • ಇ ನ್ಯಾಮ್ಸ್​ನಲ್ಲಿ ಸಾವಿರಕ್ಕೂ ಅಧಿಕ ಕೃಷಿ ಮಂಡಿಗಳ ಸೇರ್ಪಡೆ
  • ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂ. ಸಾಲ ನೀಡುವ ಗುರಿ
  • ದೇಶದಲ್ಲಿ 5 ಮೀನುಗಾರಿಕೆ ಹಬ್​ ಸ್ಥಾಪನೆ
  • ದ್ವಿದಳ ಧಾನ್ಯಗಳ ಖರೀದಿಗೆ 10,500 ಕೋಟಿ ರೂ. ಮೀಸಲು
  • ಎಪಿಎಂಸಿಗಳ ಸಬಲೀಕರಣಕ್ಕೆ ಕೇಂದ್ರದ ಯೋಜನೆ ಜಾರಿ
  • ಪಶುಸಂಗೋಪನೆ, ಮೀನುಗಾರಿಕೆಗೆ 40 ಸಾವಿರ ಕೋಟಿ ರೂಪಾಯಿ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *