ಡಿವಿಜಿ ಸುದ್ದಿ, ಚನ್ನಗಿರಿ: ಸಂತೇಬೆನ್ನೂರು ಸಮೀಪ ಸೋಮನಾಳ್ ಗ್ರಾಮದ ಬಳಿ ಇರುವ ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ .
ಮೃತರು ಚನ್ನಗಿರಿ ಪಟ್ಟಣದ ವಾಸಿಗಳಾಗಿದ್ದು ರಂಗಸ್ವಾಮಿ (30) ಹಾಗೂ ಚಿನ್ಮಯ್ (21) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಂತೇಬೆನ್ನೂರು ಪೋಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಎಸ್ ಮೇಟಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಈ ಸಂಬಂದ ಸಂತೇಬೆನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.



