ಭದ್ರಾ ಬಫರ್ ಝೋನ್ ಜಾರಿ ವಿರೋಧಿಸಿ ರೈತರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನಲ್ಲಿ ಭದ್ರಾ ಬಫರ್ ಝೋನ್ ಜಾರಿ ವಿರೋಧಿಸಿ ರೈತರು ಸಾಮೂಹಿಕ ದಯಾಮರಣಕ್ಕೆ ಅವಕಾಶ ಕಲ್ಪಿಸುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಭದ್ರಾ ಬಫರ್ ಝೋನ್ ಜಾರಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ರೈತರು  ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕಿದ್ಧಾರೆ. ಬಫರ್ ಝೋನ್ ಜಾರಿಗೂ ಮುನ್ನ ದಯಾ ಮರಣ ಕೋರಿ ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಸೇರಿದಂತೆ 10 ಗ್ರಾಮಗಳ  ಜನ ಪತ್ರಗಳನ್ನು ಬರೆದಿದ್ದಾರೆ.

ಈ ಹಿಂದೆ  ಜನರನ್ನ ಒಕ್ಕಲೆಬ್ಬಿಸಿದ್ದ ಸರ್ಕಾರ, ಇಲ್ಲಿ ಪುನರ್ ವಸತಿ ಕಲ್ಪಿಸಲಾಗಿತ್ತು, ಈಗ ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಗೆ ನಮ್ಮ ವಿರೋಧವಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *