Connect with us

Dvgsuddi Kannada | online news portal | Kannada news online

ಚಿತ್ರದುರ್ಗದಲ್ಲಿ ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ಪ್ರಮುಖ ಸುದ್ದಿ

ಚಿತ್ರದುರ್ಗದಲ್ಲಿ ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲಿಯೇ ಸಾವು

ಚಿತ್ರದುರ್ಗ: ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿದ ಪರಿಣಾಮ ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಬಳಿ ನಡೆದಿದೆ.

ತಡರಾತ್ರಿ ರೋಡ್ ಡಿವೈಡರ್​ಗೆ ಕಾರ್ ಡಿಕ್ಕಿಯಾಗಿದ್ದರಿಂದ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರ ಗುರುತು ಇನ್ನೂ ಪತ್ತೆ ಆಗಿಲ್ಲ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top