Connect with us

Dvgsuddi Kannada | online news portal | Kannada news online

ಅ.21 ರಂದು ನೆರೆ ಪ್ರದೇಶಗಳ ವೈಮಾನಿಕ ಸಮೀಕ್ಷೆ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಅ.21 ರಂದು ನೆರೆ ಪ್ರದೇಶಗಳ ವೈಮಾನಿಕ ಸಮೀಕ್ಷೆ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಶಿವಮೊಗ್ಗ: ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ನೆರೆ ಹಾವಳಿ ಪ್ರದೇಶಗಳಿಗೆ  ಅ.21 ರಂದು ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಮೈಮಾನಿಕ ಸಮೀಕ್ಷೆ ನಂತರ  ಪ್ರಧಾನಿ ಅವರಿಗೆ ಹಾನಿಯ ವಾಸ್ತವ ಸ್ಥಿತಿಗತಿ ಮನವರಿಕೆ ಮಾಡಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕರ್ನಾಟಕದ ಜನರ ಸಂಕಷ್ಟಗಳಿಗೆ ಸ್ಪಂದಿಸುವರು. ಹೆಚ್ವಿನ ನೆರವು ನೀಡುವ ಭರವಸೆ ಇದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});