Connect with us

Dvgsuddi Kannada | online news portal | Kannada news online

ಸಿಎಂ ಗೃಹ ಕಚೇರಿಯಲ್ಲಿ ಕರೆದ ಸಭೆಯಲ್ಲಿ ಭಾಗಿಯಾದ ಮೇಯರ್ ಅಜಯ್ ಕುಮಾರ್

ಪ್ರಮುಖ ಸುದ್ದಿ

ಸಿಎಂ ಗೃಹ ಕಚೇರಿಯಲ್ಲಿ ಕರೆದ ಸಭೆಯಲ್ಲಿ ಭಾಗಿಯಾದ ಮೇಯರ್ ಅಜಯ್ ಕುಮಾರ್

ಬೆಂಗಳೂರು: ಸಿ.ಎಂ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ತಿದ್ದುಪಡಿ ಮತ್ತು ಅಭಿವೃದ್ಧಿ ಯೋಜನೆಗಳ ಸಭೆಯಲ್ಲಿ ದಾವಣಗೆರೆ ಮೇಯರ್ ಅಜಯ್ ಕುಮಾರ್ ಭಾಗವಹಿಸಿದ್ದರು.ಈ ವೇಳೆ ರಾಜ್ಯ‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top