Connect with us

Dvgsuddi Kannada | online news portal | Kannada news online

ಸಾಣೇಹಳ್ಳಿಯ ನಾಟಕೋತ್ಸವ ನಾಡ ಹಬ್ಬದಂತೆ; ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಸಾಣೇಹಳ್ಳಿಯ ನಾಟಕೋತ್ಸವ ನಾಡ ಹಬ್ಬದಂತೆ; ಸಿಎಂ ಯಡಿಯೂರಪ್ಪ

  • ಡಿವಿಜಿ ಸುದ್ದಿ, ಚಿತ್ರದುರ್ಗ
  • ಸಾಣೇಹಳ್ಳಿಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ
  • ಹೊಸದುರ್ಗ ತಾಲ್ಲೂಕಿನ ತರಳಬಾಳು ಶಾಖಾ ಮಠ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್ಜಾಲ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ  ಸಿಎಂ ಮಾತು
  • ಸಾಣೇಹಳ್ಳಿಯ ನಾಟಕೋತ್ಸವ  ನಾಡಹಬ್ಬವಿದ್ದಂತೆ ಎಂದು ಸಿಎಂ ಯಡಿಯೂರಪ್ಪ
  •   ನಾಟಕೋತ್ಸವದ ಶಿಸ್ತು, ಅಚ್ಚುಕಟ್ಟುತನ, ಮಕ್ಕಳ ನೃತ್ಯರೂಪಕ, ಸುಶ್ರಾವ್ಯ ವಚನ ಸಂಗೀತ ಹಾಗೂ ನಾಟಕಗಳು ನಮ್ಮೆಲ್ಲರ ನೋವುಗಳನ್ನು ಮರೆಸುತ್ತವೆ
  •  ಸಾಣೇಹಳ್ಳಿ ರಂಗಭೂಮಿ ಹಾಗೂ ಮಠದ ಬಗ್ಗೆ ಮೆಚ್ಚುಗೆ
  • ಕೊರೊನಾ ಕಾರಣದಿಂದ ಕಾರ್ಯಕ್ರಮದ ಸ್ವರೂಪ ಬದಲಾವಣೆ
  • ಅಂತರ್ಜಾಲದ ಮೂಲಕ ನಾಟಕೋತ್ಸವ ನಡೆಸಿದ್ದು ಶ್ಲಾಘನೀಯ
  •  ಇಂತಹ ನಾಟಕೋತ್ಸವದಲ್ಲಿ ಪ್ರತ್ಯಕ್ಷವಾಗಿ ಪಾಲ್ಗೊಳ್ಳುವಂತಹ ಸಂದರ್ಭ ಮತ್ತೆ ಸೃಷ್ಟಿಯಾಗಲಿ
  •  ಈ ಕಾರ್ಯಕ್ರಮಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಆಶ್ವಾಸನೆ
  • ‘350 ಮನೆಗಳಿರುವ ಹಳ್ಳಿಯಲ್ಲಿ ನಡೆಯುವ ನಾಟಕೋತ್ಸವ ರಾಜ್ಯದ ಗಮನ ಸೆಳೆದಿದೆ
  •  ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಗ್ರಾಮೀಣ ಪ್ರದೇಶದಲ್ಲಿದ್ದೇ ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣ, ಧರ್ಮ, ಸಮಾಜಸೇವೆ, ಸಾಹಿತ್ಯ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ
  • ನಾಡಿನ ಅಭಿವೃದ್ಧಿ ಕೇವಲ ಆರ್ಥಿಕತೆ, ಶೈಕ್ಷಣಿಕ, ಸಾಮಾಜಿಕ ಪ್ರಗತಿಯನ್ನು ಅವಲಂಬಿಸಿಲ್ಲ
  •  ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅವಲಂಬಿಸಿದೆ ಎನ್ನುವುದು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಸ್ಪಷ್ಟ ಅಭಿಪ್ರಾಯವಾಗಿತ್ತುಎಂದು ಹಿರಿಯ ಗುರುಗಳನ್ನು  ಸ್ಮರಿಸಿದರು

  • ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿಕೆ
  • ಅನ್ನ, ಅಕ್ಷರ ಹಾಗೂ ಔಷಧ ವ್ಯಾಪಾರದ ಸರಕುಗಳಾಗಿವೆ
  •  ಈ ಸರಕಿನ ಸಂಸ್ಕೃತಿಯನ್ನು ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ರೂಪಿಸಿದೆ
  • ಇದರಿಂದ ಹೊಸ ಪೀಳಿಗೆಗೆ ಅನುಕೂಲವಾಗಲಿದೆ
  •  6ನೇ ತರಗತಿಯವರೆಗೆ ಪ್ರಾದೇಶಿಕ ಭಾಷೆಯಲ್ಲಿಯೇ ಶಿಕ್ಷಣ ಪಡೆಯುವ ಅಂಶ  ಒಳಗೊಂಡಿದೆ
  • ಏಳು ದಶಕಗಳ ಶಿಕ್ಷಣ ವ್ಯವಸ್ಥೆ ನಮ್ಮ ಸ್ವಂತಿಕೆಗಳ ಬಗ್ಗೆ ಕೀಳರಿಮೆ ಮೂಡಿಸಿದೆ
  •   ಪದವಿಗಳು ಉದ್ಯೋಗ ಸೃಷ್ಟಿಸುವ ಬದಲು ಪದವೀಧರರ ಬದುಕು ಅತಂತ್ರವಾಗುವಂತೆ ಮಾಡಿದೆ
  • ನೂತನ ಶಿಕ್ಷಣ ನೀತಿಯಿಂದ ಕಲೆ, ಸಂಸ್ಕೃತಿ, ಸಾಹಿತ್ಯ ಹಾಗೂ ಕ್ರೀಡೆ ಪಠ್ಯದ ಭಾಗವಾಗಲಿದೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top