Connect with us

Dvgsuddi Kannada | online news portal | Kannada news online

ಗೋಹತ್ಯೆ ನಿಷೇಧ ಬಗ್ಗೆ ಚರ್ಚೆ ಅಗತ್ಯ: ಸಚಿವ ಸುಧಾಕರ್

ಪ್ರಮುಖ ಸುದ್ದಿ

ಗೋಹತ್ಯೆ ನಿಷೇಧ ಬಗ್ಗೆ ಚರ್ಚೆ ಅಗತ್ಯ: ಸಚಿವ ಸುಧಾಕರ್

ಡಿವಿಜಿಸುದ್ದಿ, ಬೆಂಗಳೂರು : ದೇಶದಲ್ಲಿ ಗೋವು ಪವಿತ್ರ ಸ್ಥಾನವಿದೆ. ಗೋಹತ್ಯೆಯಿಂದ ಪಾರಂಪರಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು.ಸುದ್ದಿಗಾರರೊಂದಿಗೆ ಮಾತನಾಡಿ, ಗೋವು ಪವಿತ್ರ ಎಂದು  ನಂಬುವ ದೇಶ ನಮ್ಮದು. ಗೋವನ್ನು ಕುಟುಂಬದ ಸದಸ್ಯರಂತೆ ನಾವು ಗೌರವಿಸುತ್ತೇವೆ. ಗೋಹತ್ಯೆ ಹಿಂದೂಗಳ ಸಂಪ್ರದಾಯಕ್ಕೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ ಗೋಹತ್ಯೆಗೆ ಅವಕಾಶ ನೀಡುವುದು ಸರಿಯಲ್ಲ. ದೇಶದಲ್ಲಿ ಗೋಹತ್ಯೆ ನಿಷೇಧ ಕ್ರಮ ಜಾರಿಯಾಗುವ ಅಗತ್ಯವಿದ್ದು, ಈ ಬಗ್ಗೆ ಇನ್ನಷ್ಟು ಚರ್ಚೆಯಾಗುವ ಅಗತ್ಯವಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});