Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆರೆಗೆ ಈಜಲು ಹೋದ ಸಹೋದರರಿಬ್ಬರು ಸಾವು

ಕ್ರೈಂ ಸುದ್ದಿ

ದಾವಣಗೆರೆ: ಕೆರೆಗೆ ಈಜಲು ಹೋದ ಸಹೋದರರಿಬ್ಬರು ಸಾವು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿ ಸಹೋದರರಿಬ್ಬರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಕೆರೆಯಲ್ಲಿ ನಡೆದಿದೆ.

ಮಂಜುನಾಥ್‌ (15) ಹಾಗೂ ನವೀನ್ (13) ಎಂಬವರು ನೀರುಪಾಲಾಗಿದ್ದಾರೆ. ಹತ್ತರಿಂದ ಹದಿನೈದು ಬಾಲಕರು ಕೆರೆಗೆ ಈಜಲು ಹೋಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಹೋದರರ ಶವ ಹೊರತೆಗೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top