ಗೋಮಾಂಸ ರಫ್ತು ಮಾಡುವವರಲ್ಲಿ ಬ್ರಾಹ್ಮಣರೇ ಹೆಚ್ಚು : ಸಾಹಿತಿ ಕೆ.ಎನ್. ಭಗವಾನ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರುನಮ್ಮ ದೇಶದಿಂದ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ ಇದರ ಹಿಂದೆ ಇದೆ.  ಇದು ಸರಿಯಾದ ಕ್ರಮ ಅಲ್ಲ ಎಂದರು.

ರೈತರು ಅನುಪಯುಕ್ತವಾದ ದನ, ಎಮ್ಮೆ, ಇತರ ಜಾನುವಾರುಗಳನ್ನು ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ. ಏಕೆಂದರೆ ಅದು ಆರ್ಥಿಕವಾಗಿ ಹೊರೆಯಾಗುತ್ತದೆ. ಅದನ್ನು ಸಾಕುವುದು ಕಷ್ಟ. ಆದ್ದರಿಂದ ಅವುಗಳನ್ನು ಮಾರಾಟ ಮಾಡುವರು. ಜಾನುವಾರುಗಳ ವಿಚಾರದಲ್ಲಿ ಹಳ್ಳಿಯ ರೈತರು ಯಾವುದೇ ಭಾವುಕವಾದ ವಿಚಾರಗಳನ್ನು ಇಟ್ಟುಕೊಂಡಿಲ್ಲ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು.

ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ ಎಂದು ಸಾಹಿತಿ ಪ್ರೊ.ಕೆ.ಎಸ್‌.ಭಗವಾನ್‌ ಮಂಗಳವಾರ ಇಲ್ಲಿ ಆರೋಪಿಸಿದರು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *