Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಕಾಲೇಜ್ ವಿದ್ಯಾರ್ಥಿ ಹೃದಯಘಾತದಿಂದ ಸಾವು; 2.50 ಲಕ್ಷ ಪರಿಹಾರ ವಿತರಣೆ

ದಾವಣಗೆರೆ

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಕಾಲೇಜ್ ವಿದ್ಯಾರ್ಥಿ ಹೃದಯಘಾತದಿಂದ ಸಾವು; 2.50 ಲಕ್ಷ ಪರಿಹಾರ ವಿತರಣೆ

ದಾವಣಗೆರೆ: ದಾವಣಗೆರೆ ತಾಲೂಕಿನ ಅವರಗೊಳ್ಳ ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಚಂದನ.ಸಿ ಹೃದಯಘಾತದಿಂದ ಮೃತಪಟ್ಟಿದ್ದು, ಪರಿಹಾರದ ಮೊತ್ತ 2.50 ಲಕ್ಷ ರೂಗಳನ್ನು ವಿದ್ಯಾರ್ಥಿನಿಯ ತಂದೆಯಾದ ಚಂದ್ರಪ್ಪ ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಚೆಕ್ ಮೂಲಕ ವಿತರಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top