ದಾವಣಗೆರೆ; ಜಿಲ್ಲೆಯಲ್ಲಿ 5.20 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಣೆ; ಇನ್ನೂ 9 ಲಕ್ಷ ವಿತರಣೆ-ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ವ್ಯಾಪಕ ಚಿಕಿತ್ಸಾ ಕ್ರಮ

ದಾವಣಗೆರೆ: ಕೇಂದ್ರ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ಮಾನ್ ಭವ ಅಭಿಯಾನದಡಿ ಅಸಾಂಕ್ರಾಮಿಕ ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ವ್ಯಾಪಕ ಚಿಕಿತ್ಸೆ ಮತ್ತು ಅರಿವು ಮೂಡಿಸಲು ಡಿಸೆಂಬರ್ 31 ರ ವರೆಗೆ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭವ ಯೋಜನೆಯಡಿ ವರ್ಷಕ್ಕೆ ಬಿಪಿಎಲ್ ಕುಟುಂಬಕ್ಕೆ ಐದು ಲಕ್ಷ ಮತ್ತು ಎಪಿಎಲ್ ಕುಟುಂಬಕ್ಕೆ ರೂ.1.30 … Continue reading ದಾವಣಗೆರೆ; ಜಿಲ್ಲೆಯಲ್ಲಿ 5.20 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಣೆ; ಇನ್ನೂ 9 ಲಕ್ಷ ವಿತರಣೆ-ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ವ್ಯಾಪಕ ಚಿಕಿತ್ಸಾ ಕ್ರಮ