Connect with us

Dvgsuddi Kannada | online news portal | Kannada news online

ದಾವಣಗೆರೆ: ಎಲೆಬೇತೂರಿನ ನಡು ರಸ್ತೆಯಲ್ಲಿ ಕಟ್ ಆಗಿ ಬಿದ್ದ ವಿದ್ಯುತ್ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದೊಡ್ಡ ದುರಂತ..!

IMG 20230314 193417

ದಾವಣಗೆರೆ

ದಾವಣಗೆರೆ: ಎಲೆಬೇತೂರಿನ ನಡು ರಸ್ತೆಯಲ್ಲಿ ಕಟ್ ಆಗಿ ಬಿದ್ದ ವಿದ್ಯುತ್ ತಂತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದೊಡ್ಡ ದುರಂತ..!

ದಾವಣಗೆರೆ: ಜಿಲ್ಲೆಯ ಎಲೆಬೇತೂರು ಗ್ರಾಮದಲ್ಲಿ ನಿನ್ನೆಯಷ್ಟೇ ಖಾಸಗಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಇವತ್ತು ನಡು ರಸ್ತೆಯಲ್ಲಿಯೇ ವಿದ್ಯುತ್ ತಂತಿ ಕಟ್ ಆಗಿ ಬಿದ್ದು ಬೆಂಕಿ ಹೊತ್ತಿ ಉರಿದಿದ್ದು, ಸ್ಥಳೀಯರು ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಎಲೆಬೇತೂರಿನ ನಡು ರಸ್ತೆಯಲ್ಲಿಯೇ ವಿದ್ಯುತ್ ಕಂಬದಿಂದ ತಂತಿ ಹರಿದು ಬಿದ್ದು, ಬೆಂಕಿ ಕಿಡಿ ಹೊತ್ತಿ ಉರಿಯುತ್ತಿತ್ತು. ಆಗ ಸ್ಥಳೀಯರು ಕೂಡಲೇ ಬೆಸ್ಕಾಂ ಇಲಾಖೆ ಸಂಪರ್ಕಿಸಿ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಲೈನ್ ಮ್ಯಾನ್ ಗಳು ದೊಡ್ಡ ದುರಂತ ತಪ್ಪಿಸಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಯಾರಿಗೂ ಹಾನಿ ಆಗಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top