Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರತಿ ಪಡಿತರ ಕಾರ್ಡ್ ಗೆ ಒಂದು ಕೆ.ಜಿ. ಅಕ್ಕಿ ಕಡಿಮೆ ಕೊಡುತ್ತಿದ್ದ 5 ನ್ಯಾಯ ಬೆಲೆ ಅಂಗಡಿ ಪರವಾನಗಿ ಅಮಾನತು

ration card

ಪ್ರಮುಖ ಸುದ್ದಿ

ದಾವಣಗೆರೆ: ಪ್ರತಿ ಪಡಿತರ ಕಾರ್ಡ್ ಗೆ ಒಂದು ಕೆ.ಜಿ. ಅಕ್ಕಿ ಕಡಿಮೆ ಕೊಡುತ್ತಿದ್ದ 5 ನ್ಯಾಯ ಬೆಲೆ ಅಂಗಡಿ ಪರವಾನಗಿ ಅಮಾನತು

ದಾವಣಗೆರೆ: ಪ್ರತಿ ಪಡಿತರ ಕಾರ್ಡ್ ಗೆ ಒಂದು ಕೆ.ಜಿ. ಅಕ್ಕಿ ಕಡಿಮೆ ಕೊಡುತ್ತಿದ್ದ, 5 ನ್ಯಾಯ ಬೆಲೆ ಅಂಗಡಿ ಪರವಾನಗಿ ಅಮಾನತು ಮಾಡಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ 1 ಕೆ.ಜಿ. ಅಕ್ಕಿಯನ್ನು ಕಡಿಮೆ ನೀಡುತ್ತಿದ್ದಾರೆ ಎಂಬ ದೂರು ಬಂದಿತ್ತು. ಈ ದೂರಿನ ಅನ್ವಯ ಆಹಾರ ಇಲಾಖೆಯ ಅಧಿಕಾರಿಗಳು 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿದ್ದಾರೆ.

ಕೆಂಪನಹಳ್ಳಿ, ನೀತಿಗೆರೆ, ಹಿರೇಉಡ, ಮಾವಿನಹೊಳೆ ಹಾಗೂ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಪ್ರತಿ ಕಾರ್ಡ್‌ಗೆ 1 ಕೆ.ಜಿ.ಅಕ್ಕಿಯನ್ನು ಕಡಿಮೆ ಕೊಡುತ್ತಿದ್ದರು. ಪರಿಶೀಲನೆ ವೇಳೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿ, ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಸ್ತುಗಳನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top