ದಾವಣಗೆರೆ: ಕೆರೆಗೆ ವಿಷ ಹಾಕಿರುವ ಶಂಕೆ; ನೂರಾರು ಮೀನುಗಳ ಮಾರಣಹೋಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದುಷ್ಕರ್ಮಿಗಳು ಕೆರೆಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಕೆರೆಯಲ್ಲಿ ನೂರಾರು ಮೀನುಗಳ ಮಾರಣಹೋಮ ಹೊಂದಿರುವ ಘಟನೆ ಚಿಕ್ಕರಿಕೆರೆ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕರಿಕೆರೆ ಗ್ರಾಮದಲ್ಲಿ ನಡೆದಿದ್ದು, ಮೀನುಗಳು ಸಾವಿನಿಂದ ಸುತ್ತಲಿನ‌ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿದೆ. ನಿನ್ನೆ ಸಂಜೆ ಕೆರೆಗೆ ವಿಷ ಹಾಕಿರುವ ಶಂಕೆವಾಗಿದ್ದು, ಕೆರೆಯಲ್ಲಿ ಮೀನುಗಳು ಸತ್ತು ತೇಲಾಡುತ್ತಿವೆ. ಕೂಡಲೇ ಎಚ್ಚತ್ತುಕೊಂಡ ಗ್ರಾಮಸ್ಥರು ಜನ ಜಾನುವಾರು ಕೆರೆ ಕಡೆ ಬರದಂತೆ ತಡೆದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯಿಂದ ಮೀನು ಸಾಗಾಣಿಕೆ ಗುತ್ತಿಗೆ ಪಡಿದ ವ್ಯಕ್ತಿಗಳಿಗೆ ಲಕ್ಷಾಂತರು ರೂಪಾಯಿ ನಷ್ಟವಾಗಿದೆ. ಜಗಳೂರು ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *