Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ,‌ ಬಿಜೆಪಿಯಿಂದಲ್ಲೇ ಸ್ಪರ್ಧೆ; ಸಚಿವ ಎಂಟಿಬಿ ನಾಗರಾಜ

IMG 20221211 210814

ದಾವಣಗೆರೆ

ದಾವಣಗೆರೆ: ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ,‌ ಬಿಜೆಪಿಯಿಂದಲ್ಲೇ ಸ್ಪರ್ಧೆ; ಸಚಿವ ಎಂಟಿಬಿ ನಾಗರಾಜ

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸ್ವಾಗತ ಮಾಡಿದ್ರೂ ನಾವು ಕಾಂಗ್ರೆಸ್‌ ಪಕ್ಷಕ್ಕೆ ಹೋಗುವುದಿಲ್ಲ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಸಚಿವ ಎಂ.ಟಿ.ಬಿ ನಾಗರಾಜ್‌ ಹೇಳಿದ್ದಾರೆ.

ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ.125 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೆಲ್ಲರಿಗೂ ಟಿಕೆಟ್ ಸಿಗುತ್ತದೆ. ಇದರ ಬಗ್ಗೆ ಬೇರೆ ಮಾತಿಲ್ಲ. ನಾವು ಬಿಜೆಪಿಯಲ್ಲೇ ಇರುತ್ತೇವೆ. ಇನ್ನು ಚುನಾವಣೆ ಹೇಗೆ ನಡೆಸಬೇಕು, ಯಾರಿಗೆ ಯಾವ ಉಸ್ತುವಾರಿ ‌ಕೊಡಬೇಕು ಎಂಬುದು ಪಕ್ಷದ ವರಿಷ್ಠರು‌ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top