Connect with us

Dvgsuddi Kannada | online news portal | Kannada news online

ದಾವಣಗೆರೆ: ನಗರ ಪ್ರದೇಶದಲ್ಲಿ ವಿವಿಧ ಕಡೆ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಗರ ಪ್ರದೇಶದಲ್ಲಿ ವಿವಿಧ ಕಡೆ ವ್ಯತ್ಯಯ

ದಾವಣಗೆರೆ: ವಿದ್ಯಾನಗರ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಅ.27) ಬೆಳಗ್ಗೆ 10 ರಿಂದ ಸಂಜೆ 5 ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ.

ಎಫ್-14 ವಿದ್ಯಾನಗರ ಫೀಡರ್‍ನ ತರಳಬಾಳು ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ ಸರ್ಕಾರಿ ಐ.ಟಿ.ಐ. ಕಾಲೇಜು, ಹದಡಿ ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಎಫ್-10 ಸರಸ್ವತಿ ಫೀಡರ್‍ನ ಚಿಕ್ಕಮ್ಮಣ್ಣಿ ದೇವರಾಜ್ ಅರಸ್ ಬಡಾವಣೆ, ಜಗಜೀವನ್ ಭೀಮ ನಗರ, ಸರಸ್ವತಿ ಬಡಾವಣೆ, ಜಯನಗರ ಎ ಮತ್ತು ಬಿ ಬಡಾವಣೆ, ಲಕ್ಷ್ಮಿ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top