Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಸಿಲಿನ ತಾಪಮಾನಕ್ಕೆ ತಂಪೆರೆದ ಸಂಜೆಯ ಮಳೆ

ದಾವಣಗೆರೆ

ದಾವಣಗೆರೆ: ಬಿಸಿಲಿನ ತಾಪಮಾನಕ್ಕೆ ತಂಪೆರೆದ ಸಂಜೆಯ ಮಳೆ

ದಾವಣಗೆರೆ: ದಾವಣಗೆರೆ ನಗರದಲ್ಲಿಂದು ಸಂಜೆ ಗುಡುಗು-ಗಾಳಿ ಸಹಿತ ಮಳೆಯಾಗಿದ್ದು, ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಬೆಣ್ಣೆನಗರಿ ತಂಪಾಗಿದೆ.

IMG 20210414 224720

ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಮಧ್ಯಾಹ್ನ ಬಿಸಿಲಿಗೆ ಜನರು ಕಂಗಲಾಗಿದ್ದರು. ಇಂದು ಸಂಜೆ ನಗರದಲ್ಲಿ ಸುರಿದ ಮಳೆ, ಬಿಸಿಲಿನಿಂದ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಂತಾಗಿದೆ. ನಗರದ ಹದಡಿ ರಸ್ತೆ, ಪಿಬಿ ರಸ್ತೆ, ಆವರಗೆರೆ , ಬಾತಿ, ಕೊಂಡಜ್ಜಿ ರಸ್ತೆ, ವಿದ್ಯಾನಗರ, ತರಳಬಾಳು ಬಡಾವಣೆ, ದೇವರಾಜ ಅರಸು ಬಡಾವಣೆ, ಕೆ.ಬಿ ಬಡಾವಣೆ, ಪಿಜೆ ಬಡಾವಣೆ, ಡಿಸಿಎಂ ಲೇಔಟ್ ಸೇರಿದಂತೆ ಅನೇಕ ಕಡೆ ಮಳೆಯಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top