Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾರೀ ಮಳೆ ಹಿನ್ನೆಲೆ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದ ಡಿಸಿ

ದಾವಣಗೆರೆ

ದಾವಣಗೆರೆ: ಭಾರೀ ಮಳೆ ಹಿನ್ನೆಲೆ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದ ಡಿಸಿ

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆಯಾಗುತ್ತಿದೆ. ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಮಳೆಯಾಗಿದ್ದು, ಭಾರೀ ಮಳೆಗೆ ಹಳ್ಳ-ಕೊಳ್ಳ, ಜಮೀನುಗಳಲ್ಲಿ ನೀರು ತುಂಬಿ ಹರಿಯುತ್ತದೆ.

ಮಳೆ ನೀರಿನಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದೆ. ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ಕಷ್ಟವಾಗುತ್ತಿದೆ. ಈ ಹಿನ್ನೆಲೆ ನಾಳೆ (ಮೇ. 20) ಜಿಲ್ಲೆಯ ಅನುದಾನಿತ, ಅನುದಾನ ರಹಿತ ಸೇರಿ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top