Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

arecanut rate today
ದಾವಣಗೆರೆ: ಸತತ ಕುಸಿತ ಬಳಿಕ ಭರ್ಜರಿ ಚೇತರಿಕೆ ಕಂಡ ಅಡಿಕೆ ರೇಟ್
ration card
ಅನರ್ಹರರಿಗೆ ಶಾಕ್ ; 14 ಲಕ್ಷ‌ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಶಿಫ್ಟ್ ; ಆಹಾರ ಸಚಿವ ಮಾಹಿತಿ
dvg puc result
ದಾವಣಗೆರೆ: ಪಿಯುಸಿ ಫಲಿತಾಂಶ; ನವ್ಯಾ ಜಿನ್ನಪ್ಪಾ ಜಿಲ್ಲೆಗೆ ಪ್ರಥಮ
astrology today 1
ಶುಕ್ರವಾರದ ರಾಶಿ ಭವಿಷ್ಯ 10 ಏಪ್ರಿಲ್ 2026
puc resutl
ಪಿಯುಸಿ ಫಲಿತಾಂಶ; ಶೇ.86.48 ರಷ್ಟು ತೇರ್ಗಡೆ; ವಾಣಿಜ್ಯ ವಿಭಾಗದಲ್ಲಿ ಅದಿತಿ, ವಿದಿಶಾ 600ಕ್ಕೆ 600 ಅಂಕ

Socials

ದಾವಣಗೆರೆ

ದಾವಣಗೆರೆ: ವೃದ್ಧಾಪ್ಯ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಸೇರಿ ವಿವಿಧ ಮಾಸಿಕ ಪಿಂಚಣಿದಾರರು ಅ.19 ರೊಳಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: October 13, 2023
Share
0 Min Read
images 40
SHARE

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಯಡಿ ತಾಲ್ಲೂಕಿನಲ್ಲಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್‌ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್‌ಗೆ ಸಂಪರ್ಕಿಸಿ ಎನ್.ಪಿ.ಸಿ.ಐ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎ.ಬಿ. ಅಶ್ವತ್ಥ ತಿಳಿಸಿದ್ದಾರೆ. ಸರ್ಕಾರದಿಂದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ-ಮೈತ್ರಿ ಮಾಸಿಕ ಪಿಂಚಣಿ ಪಡೆಯುತ್ತಿದ್ದಾರೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಆಧಾರ್ ನಂಬರ್ ಫಲಾನುಭವಿಗಳ ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವುದಿಲ್ಲ. ಅ. 19 ರೊಳಗಾಗಿ ಆಧಾರ್ ಜೋಡಣೆ ಮಾಡಿಸಲು ತಿಳಿಸಲಾಗಿದೆ.

TAGGED:# Davangereaadhar card link to your bank accountfeaturedlatest newsnews update
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article davangere 12 ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ ನವರಾತ್ರಿ ಮಹೋತ್ಸವ
Next Article death ದಾವಣಗೆರೆ: ದೇವಸ್ಥಾನಕ್ಕೆ ಹೋಗುವಾಗ ಆಟೋದಿಂದ ಬಿದ್ದು ಮಹಿಳೆ ಸಾವು..!
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

arecanut rate today

ದಾವಣಗೆರೆ: ಸ್ವಲ್ಪ ಚೇತರಿಕೆ ಕಂಡ ಅಡಿಕೆ ರೇಟ್ ; ಎಷ್ಟಿದೆ ಇಂದಿನ ಕನಿಷ್ಠ, ಗರಿಷ್ಠ ದರ ..?

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ದಾವಣಗೆರೆ: ಬಾಪೂಜಿ ಸಂಸ್ಥೆ ಕಟ್ಟಿದವರು, ಬೆಳೆಸಿದವರು, ಕಸಿದುಕೊಂಡವರು ಯಾರೆಂದು ಎಲ್ಲರಿಗೂ ಗೊತ್ತಿದೆ; ವೀರಶೈವ ಮಹಾಸಭೆ ಕಾಂಗ್ರೆಸ್ ಶ್ರೀಮಂತರ ಪಾಲು

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!