ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಯಡಿ ತಾಲ್ಲೂಕಿನಲ್ಲಿ ಪಿಂಚಣಿ ಪಡೆಯುತ್ತಿರುವ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ನೊಂದಿಗೆ ಫಲಾನುಭವಿಗಳು ತಾವು ಖಾತೆ ಹೊಂದಿರುವ ಬ್ಯಾಂಕ್ಗೆ ಸಂಪರ್ಕಿಸಿ ಎನ್.ಪಿ.ಸಿ.ಐ ಜೋಡಣೆ ಮಾಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎ.ಬಿ. ಅಶ್ವತ್ಥ ತಿಳಿಸಿದ್ದಾರೆ. ಸರ್ಕಾರದಿಂದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ-ಮೈತ್ರಿ ಮಾಸಿಕ ಪಿಂಚಣಿ ಪಡೆಯುತ್ತಿದ್ದಾರೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಆಧಾರ್ ನಂಬರ್ ಫಲಾನುಭವಿಗಳ ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವುದಿಲ್ಲ. ಅ. 19 ರೊಳಗಾಗಿ ಆಧಾರ್ ಜೋಡಣೆ ಮಾಡಿಸಲು ತಿಳಿಸಲಾಗಿದೆ.
ದಾವಣಗೆರೆ: ವೃದ್ಧಾಪ್ಯ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಸೇರಿ ವಿವಿಧ ಮಾಸಿಕ ಪಿಂಚಣಿದಾರರು ಅ.19 ರೊಳಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



