Connect with us

Dvgsuddi Kannada | online news portal | Kannada news online

ದಾವಣಗೆರೆ: ತೆಂಗಿನ ಮರದಿಂದ ಆಯ ತಪ್ಪಿ ಕೆಳಗೆ ಬಿದ್ದ ಯುವಕ; ಸಾವಿನಲ್ಲಿ ದುರಂತ ಅಂತ್ಯ..!

IMG 20230203 161143

ದಾವಣಗೆರೆ

ದಾವಣಗೆರೆ: ತೆಂಗಿನ ಮರದಿಂದ ಆಯ ತಪ್ಪಿ ಕೆಳಗೆ ಬಿದ್ದ ಯುವಕ; ಸಾವಿನಲ್ಲಿ ದುರಂತ ಅಂತ್ಯ..!

ದಾವಣಗೆರೆ; ತೋಟಕ್ಕೆ ತಂದೆಯ ಜೊತೆ ಹೋಗಿದ್ದ ಯುವನೊಬ್ಬ ತೆಂಗಿನ ಎಳೆ ನೀರು ಕಾಯಿ ಕೆಡವಲು ಹೋಗಿದ್ದಾಗ ದುರಂತ ಘಟನೆಯೊಂದು ನಡೆದಿದೆ. ಆಯ ತಪ್ಪಿ ಯುವಕ ತೆಂಗಿನ ಮರದಿಂದ ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಿದ ಘಟನೆ ನಡೆದಿದೆ.

ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಪಲವನಹಳ್ಳಿ ಗ್ರಾಮದ ಸುನೀಲ್ (28) ಸಾವನ್ನಪ್ಪಿದ ಯುವಕನಾಗಿದ್ದಾನೆ. ಮರದಿಂದ ಕಳಗೆ ಬಿದ್ದ ಯುವಕನಿಗೆ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top