ದಾವಣಗೆರೆ ಕಡೆ ಬರುತ್ತಿದ್ದ ಸ್ಫೋಟಕ ತುಂಬಿದ ವಾಹನ ಪಲ್ಟಿ; ತಪ್ಪಿದ ದೊಡ್ಡ ಅನಾಹುತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಭರಮಸಾಗರ: ದಾವಣಗೆರೆ ಕಡೆ ಬರುತ್ತಿದ್ದ ಸ್ಪೋಟಕ ತುಂಬಿದ್ದ ವಾಹನವೊಂದು ಪಲ್ಟಿಯಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಕೊಳಹಾಳ್ ಬಳಿ ಇಂದು (ಫೆ.21) ಸಂಭವಿಸಿದೆ.

ಇ–ಆಸ್ತಿ ಅಭಿಯಾನ; ಭೂಪರಿವರ್ತನೆಯಾಗದೆ ನಿವೇಶನ, ಕಟ್ಟಡ ನಿರ್ಮಿಸಿಕೊಂಡಿದ್ರೆ ಫೆ.25 ರೊಳಗೆ ತಿದ್ದುಪಡಿಗೆ ಅವಕಾಶ

ಬೆಂಗಳೂರನಿಂದ ದಾವಣಗೆರೆ ಕಡೆಗೆ ಬರುತ್ತಿದ್ದಾಗ  ಚಾಲಕನ ಅಜಾಗರೂಕತೆಯಿಂದ ಜೀಪ್ ಪಲ್ಟಿಯಾಗಿದೆ. ಜಮೀನಲ್ಲಿ ಕಲ್ಲು ಸ್ಪೋಟಿಸಲು ಬಳಸುವ ಸ್ಫೋಟಕಗಳನ್ನು ಜೀಪ್ ನಲ್ಲಿ‌ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ದಾವಣಗೆರೆ: ಜಮೀನಿಗೆ ತೆರಳುವಾಗ ಹೆಜ್ಜೇನು ದಾಳಿ; ರೈತ ಸಾವು

ಈ ಅಪಘಾತದಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ‌. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *