Connect with us

Dvgsuddi Kannada | online news portal | Kannada news online

ದಾವಣಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲಿಯೇ ಸಾವು

ದಾವಣಗೆರೆ

ದಾವಣಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲಿಯೇ ಸಾವು

ದಾವಣಗೆರೆ: ದಾವಣಗೆರೆ ಹೊರ ವಲಯದ ಹಳೇ ಕುಂದುವಾಡದ ಜಮೀನಲ್ಲಿ ಮೇವು ತರಲು ಹೋಗಿದ್ದ ರೈತ, ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಹಳೇ ಕುಂದುವಾಡದ ದೊಡ್ಡ ಸೋಮಣ್ಣರ್ ಜಯಪ್ಪ (46) ಮೃತ ರೈತನಾಗಿದ್ದಾನೆ. ಜಮೀನಿಗೆ ಟ್ರ್ಯಾಕ್ಟರ್ ನಲ್ಲಿ ಮೇವು ತರಲು ಹೋದಾಗ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸಾವನ್ನಪ್ಪಿದ್ದಾನೆ. ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಜೆಸಿಬಿ ಮೂಲಕ ಶವವನ್ನು ಹೊರ ತೆಗೆಯಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top