Connect with us

Dvgsuddi Kannada | online news portal | Kannada news online

ಕಡೂರು ಬಳಿ ಅಪಘಾತ; ದಾವಣಗೆರೆ ಮೂಲದ ವ್ಯಕ್ತಿ ಸಾ*ವು

car accident 1

ದಾವಣಗೆರೆ

ಕಡೂರು ಬಳಿ ಅಪಘಾತ; ದಾವಣಗೆರೆ ಮೂಲದ ವ್ಯಕ್ತಿ ಸಾ*ವು

ದಾವಣಗೆರೆ: ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ಕಾರು-ಟ್ಯಾಂಕ‌ರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

ರಿಯಲ್ ಎಸ್ಟೇಟ್ ಸಕ್ರಿಯರಾಗಿದ್ದ ಪ್ರತಾಪ್ ಪವಾರ್ ಮೃತ ವ್ಯಕ್ತಿ. ಪತ್ನಿ ಹಾಗೂ ಮಕ್ಕಳೊಂದಿಗೆ ಮೈಸೂರಿನ ಚಾಮುಂಡೇಶ್ವರಿ
ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಕಡೂರು ಬೈಪಾಸ್‌ನಲ್ಲಿ ಪವಾರ್‌ ಕಾರಿಗೆ ತೈಲ ತುಂಬಿದ ಟ್ಯಾಂಕ‌ ಲಾರಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಪ್ರತಾಪ್ ಸ್ಥಳದಲ್ಲೆಯೇ ಸಾ*ವನ್ನಪ್ಪಿದ್ದಾರೆ. ಪತ್ನಿ ಸೂಫಿಯಾ ಮತ್ತು
ಮಗನಿಗೆ ಗಂಭೀರ ಗಾಯಗಳಾಗಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top