ದಾವಣಗೆರೆ: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃ*ತಪಟ್ಟ ಘಟನೆ ತಾಲ್ಲೂಕಿನ ಕಾಡಜ್ಜಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ದಾವಣಗೆರೆ ‘ಯಜಮಾನ್’ ಇನ್ನಿಲ್ಲ; ಯಜಮಾನ್ ಮೋತಿ ವೀರಣ್ಣ ನಿಧನಕ್ಕೆ ಕಂಬನಿ
ಕಾಡಜ್ಜಿಯ ಗ್ರಾಮದ ಅನಿಲಕುಮಾರ್ (21) ಮೃತ*ಪಟ್ಟ ದುರ್ದೈವಿ. ಈತ ತನ್ನ ಇಬ್ಬರು ಸ್ನೇಹಿತರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಹಾಕಿದ್ದ ಕಲ್ಲಿನ ಕಂಬಕ್ಕೆ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅನಿಲಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ರೈಲ್ವೆ ಸ್ಟೇಷನ್- ಪಾಲಿಕೆ ನಡುವೆ ಪಾದಚಾರಿ ಮೇಲ್ಸೇತುವೆ; ಧೂಡಾದಿಂದ ಹೊಸ ಬಡಾವಣೆ ಅಭಿವೃದ್ಧಿ



