Connect with us

Dvgsuddi Kannada | online news portal | Kannada news online

ದಾವಣಗೆರೆ: ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆ ವಿಸ್ತರಣೆಗೆ ಅವಕಾಶ

ದಾವಣಗೆರೆ

ದಾವಣಗೆರೆ: ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆ ವಿಸ್ತರಣೆಗೆ ಅವಕಾಶ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ದಾವಣಗೆರೆ ತಾಲ್ಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಣ್ಣ, ಅತಿಸಣ್ಣ ಹಾಗೂ ಪ.ಜಾತಿ, ಪ.ಪಂಗಡ ವರ್ಗದ ರೈತರಿಗೆ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಹಾಗೂ ಇನ್ನಿತರೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ.

ಆಸಕ್ತ ರೈತರು ಕಸಬಾ ಹೋಬಳಿ ಚೇತನ.ಕೆ ಮೊ.ಸಂ: 9686334350, ಮಾಯಕೊಂಡ-1 ಹೋಬಳಿ ರಮೇಶ.ಬಿ.ಎಸ್ 6364642155, ಮಾಯಕೊಂಡ-2 ಹೋಬಳಿ ಅರುಣ್ ರಾಜ್.ಪಿ.ಎಲ್ ಮೊ.ಸಂ: 9902866619, ಆನಗೋಡು ಹೋಬಳಿ ರವಿ ನಾಗಪ್ಪ ದಾಳೇರ ಮೊ.ಸಂ:7019819101 ಇವರನ್ನು ಸಂಪರ್ಕಿಸಲು ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top