Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಮಾನ ನಿಲ್ದಾಣಕ್ಕೆ ಆನಗೋಡು, ಹಾಲುವರ್ತಿ ಸುತ್ತಮುತ್ತ ಸ್ಥಳ ಪರಿಶೀಲನೆ; ಮೂರು ವಾರದಲ್ಲಿ ವರದಿ ನೀಡುವ ಭರವಸೆ

FB IMG 1654268075996

ದಾವಣಗೆರೆ

ದಾವಣಗೆರೆ: ವಿಮಾನ ನಿಲ್ದಾಣಕ್ಕೆ ಆನಗೋಡು, ಹಾಲುವರ್ತಿ ಸುತ್ತಮುತ್ತ ಸ್ಥಳ ಪರಿಶೀಲನೆ; ಮೂರು ವಾರದಲ್ಲಿ ವರದಿ ನೀಡುವ ಭರವಸೆ

ದಾವಣಗೆರೆ: ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.

ಹಾಲುವರ್ತಿ, ಆನಗೋಡು ಮತ್ತು ಉಡುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ ನಡೆಸಿ ದರು. ಸುಮಾರು 57 ಸರ್ವೇ ನಂಬರುಗಳ ಭಾಗಶಃ ಪ್ರದೇಶದಲ್ಲಿ ಮಣ್ಣಿನ ನಮೂನೆ, ಹೈ ಟೆನ್ ಶನ್ ವಿದ್ಯುತ್ ಮರ‍ ಹಾದು ಹೋಗಿರುವುದು, ಭೂಮಿಯ ಸಮತಟ್ಟು ಮುಂತಾದವು ಗಳನ್ನು ವೀಕ್ಷಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮಾತನಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದು, ವೀಕ್ಷಣೆ ಮಾಡಿದ ಸ್ಥಳದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಸ್ಥಾಪಿಸುವ ಸಾಧ್ಯಾಸಾಧ್ಯತೆಗಳ ವರದಿಯನ್ನು 3 ವಾರದೊಳಗಾಗಿ ನೀಡಲಾಗುವುದು ಎಂದು ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top