ದಾವಣಗೆರೆ: ಇ-ಟೆಂಡರ್ ವ್ಯವಸ್ಥೆ ಜಾರಿ; ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿ-ಎಪಿಎಂಸಿ ಕಾರ್ಯದರ್ಶಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಕ್ಕೆ ಬರುವ ಕೃಷಿ ಉತ್ಪನ್ನಗಳಾದ ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ ಜಾರಿ ಮಾಡಲಾಗಿದೆ.

  • ಮೆಕ್ಕೆಜೋಳ, ರಾಗಿ, ಹತ್ತಿ, ತೊಗರಿ, ಅಡಿಕೆ, ಸೂರ್ಯಕಾಂತಿ, ಶೇಂಗಾ ಉತ್ಪನ್ನಗಳಿಗೆ ಈಗಾಗಲೇ ಇ-ಟೆಂಡರ್ ವ್ಯವಸ್ಥೆ
  • ನವಂಬರ್ 25 ರಿಂದ ಭತ್ತ
  • ರೈತರಿಗೆ ಸ್ಪರ್ಧಾತ್ಮಕ ಬೆಲೆ

ನವಂಬರ್ 25 ರಿಂದ ಭತ್ತ ಉತ್ಪನ್ನವನ್ನೂ ಸಹ ಇ-ಟೆಂಡರ್ ವ್ಯವಸ್ಥೆಯಲ್ಲಿ ಜಾರಿಗೊಳಿಸಿದ್ದು, ಇದರಿಂದ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಬೆಲೆಯು ಸಿಗುತ್ತಿರುವುದರಿಂದ ಜಿಲ್ಲೆಯ ರೈತರು ತಾವು ಬೆಳೆದ ಭತ್ತ ಉತ್ಪನ್ನವನ್ನು ಒಣಗಿಸಿ, ಸ್ವಚ್ಚಗೊಳಿಸಿ ದಾವಣಗೆರೆಯ ಎಪಿಎಂಸಿ ಪ್ರಾಂಗಣಕ್ಕೆ ತಂದು ಇ-ಟೆಂಡರ್ ಮೂಲಕ ಮಾರಾಟ ಮಾಡಿ ಸ್ಪರ್ಧಾತ್ಮಕ ಬೆಲೆಯನ್ನು ಪಡೆದುಕೊಳ್ಳಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *