Connect with us

Dvgsuddi Kannada | online news portal | Kannada news online

ಅಡಿಕೆ ಉತ್ಪನ್ನದ ಆಮದು ಸುಂಕ ಹೆಚ್ಚಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವಲ್ಲಿ ಮನವಿ

arecanut

ಪ್ರಮುಖ ಸುದ್ದಿ

ಅಡಿಕೆ ಉತ್ಪನ್ನದ ಆಮದು ಸುಂಕ ಹೆಚ್ಚಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವಲ್ಲಿ ಮನವಿ

ಬೆಂಗಳೂರು: ರಾಜ್ಯ ಅಡಕೆ ಬೆಳೆಗಾರರ ಸಂಘದ ನಿಯೋಗ,  ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ಕೇಂದ್ರ ಸರ್ಕಾರದ ಅರ್ಥ, ಕೃಷಿ, ಮತ್ತು ವಾಣಿಜ್ಯ ಖಾತೆಯ ಸಚಿವರನ್ನು ಭೇಟಿ ಮಾಡಿ  ಅಡಕೆ ಉತ್ಪನ್ನದ ಮೇಲಿನ ಆಮದು  ಸಂಕಯ ಹೆಚ್ಚಿಸಬೇಕು ಎಂದು  ಮನವಿ ಮಾಡಿದರು.

 ಅಡಕೆ ಬೆಳೆಯ ನಿಗದಿತ ಉತ್ಪಾದನಾ ವೆಚ್ಚ ಹೆಚ್ಚು ಮಾಡಬೇಕು. ಆಮದು ಮೇಲಿನ ಸುಂಕ ಜಾಸ್ತಿ ಮಾಡಬೇಕು ಎಂಬ ಬೇಡಿಕೆಯೊಂದಿಗೆ, ನವದೆಹಲಿಗೆ ಬಂದಿದ್ದೇವೆ ಎಂದು ಸಚಿವರು ಹೇಳಿದರು. ಅಡಕೆ ಮೇಲಿನ ಜಿ ಎಸ್ ಟಿ ದರದ ಬಗ್ಗೆಯೂ ಕೇಂದ್ರ ಸಚಿವರ ಬಳಿ ಚರ್ಚಿಸಿ, ಮನವಿ ಸಲ್ಲಿಸಲಾಗುವುದು, ಎಂದರು.  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಬಿಜೆಪಿ ಶಾಸಕ  ಹರತಾಳು ಹಾಲಪ್ಪ ಹಾಗೂ ಇನ್ನಿತರ ಗಣ್ಯರು ನಿಯೋಗದಲ್ಲಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top