Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಸತತ ಕುಸಿತ; 15 ದಿನದಿಂದ1,200 ರೂ.ಇಳಿಕೆ

ದಾವಣಗೆರೆ

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಸತತ ಕುಸಿತ; 15 ದಿನದಿಂದ1,200 ರೂ.ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಸತತ ಇಳಿಕೆ ಕಂಡಿದೆ. ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಉಂಟು ಮಾಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯಲ್ಲಿ ಇಂದು (ಮಾ.13) ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 45,299 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ15 ದಿನಕ್ಕೆ ಹೊಲಿಸಿದ್ರೆ ಬೆಲೆಯಲ್ಲಿ 1,200 ರೂ.ಗಳಷ್ಟು ಇಳಿಕೆ ಆಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 45,299ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 45,599 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 35,536 ಬೆಲೆಗೆ ಮಾರಾಟವಾಗಿದೆ.

ಮಾ.13 ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 42,199 ಆಗಿದ್ದು, ಗರಿಷ್ಠ ಬೆಲೆ 45,299 ಹಾಗೂ ಸರಾಸರಿ ಬೆಲೆ 44,070 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ ಬೆಲೆ 29,505 ಗರಿಷ್ಠ ಬೆಲೆ 35,536 ಹಾಗೂ ಸರಾಸರಿ ಬೆಲೆ 33,014 ಆಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top