ದಾವಣಗೆರೆ: ಆಶ್ರಯ ಯೋಜನೆಯಡಿ ವಸತಿ ನಿವೇಶನಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಆಶ್ರಯ ಯೋಜನೆಯಡಿ ವಸತಿ ನಿವೇಶನಗಳನ್ನು ಪಡೆಯಲು ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪಟ್ಟಣ ವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮಲೇಬೆನ್ನೂರು ಪುರಸಭೆ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಮಲೆಬೆನ್ನೂರು ಪುರಸಭೆ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *