ದಾವಣಗೆರೆ; ದಾವಣಗೆರೆ ದಕ್ಷಿಣ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ. 18 ಸಾವಿರ ಮತದಿಂದ ಬಿಜೆಪಿಯ ಲೋಕಿಕೆರೆ ನಾಗರಾಜ್ ಅವರನ್ನು ಸೋಲಿಸಿದ್ದಾರೆ. ಇನ್ನೂ ದಾವಣಗೆರೆ ಉತ್ತರದಿಂದ ಶಾಮನೂರು ಶಿವಶಂಕರಪ್ಪಗೆ ಭಾರೀ ಮುನ್ನಡೆಯಲ್ಲಿದ್ದು, ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿಯ ಅಜಯ್ ಕುಮಾರ್ ಹಿನ್ನಡೆಯಲ್ಲಿದ್ದಾರೆ. ಇನ್ನು ಹರಿಹರದಲ್ಲಿ ಹರೀಶ್ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನಂದಿಗಾವಿ ಶ್ರೀನಿವಾಸ್ ಹಿನ್ನಡೆಯಲ್ಲಿದ್ದಾರೆ.
ದಾವಣಗೆರೆ; ಎಸ್ ಎಸ್ ಮಲ್ಲಿಕಾರ್ಜುನ್ , ಶಿವಶಂಕರಪ್ಪಗೆ ಗೆಲುವು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



