ದಾವಣಗೆರೆ ಬಂದ್ ಯಶಸ್ವಿ; ನೀರು‌ ಹರಿಸದ ಸರ್ಕಾರದ ವಿರುದ್ಧ ರೈತರ ಕಿಡಿ; ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ವರ್ತಕರ ಬೆಂಬಲ

ದಾವಣಗೆರೆ: ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯದಿಂದ ‌ನಾಲೆಗೆ ನೀರು ಹರಿಸುವುದನ್ನು ಸ್ಥಗಿತ ಮಾಡಿರುವುದನ್ನು ವಿರೋಧಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಕೊಟ್ಟ ಮಾತಿನಂತೆ ಭದ್ರಾ ಡ್ಯಾಂನಿಂದ ನಾಲೆಗೆ ನೂರು ದಿನಗಳ ‌ನಿರಂತರ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಉತ್ತಮ ಬೆಂಬಲ ವ್ಯಕ್ತವಾಯಿತು. ಬೆಗ್ಗೆಯೇ ಜಯದೇವ ವೃತ್ತದಲ್ಲಿ ಸೇರಿದ ರೈತ ಮುಖಂಡ ಪ್ರತಿಭಟಿಸಿ ಸರ್ಕಾರದ … Continue reading ದಾವಣಗೆರೆ ಬಂದ್ ಯಶಸ್ವಿ; ನೀರು‌ ಹರಿಸದ ಸರ್ಕಾರದ ವಿರುದ್ಧ ರೈತರ ಕಿಡಿ; ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಗೆ ವರ್ತಕರ ಬೆಂಬಲ