Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಕ್ಕೆ ಹೋಗಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ

ದಾವಣಗೆರೆ

ದಾವಣಗೆರೆ: ತೋಟಕ್ಕೆ ಹೋಗಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ

ದಾವಣಗೆರೆ: ತೋಟಕ್ಕೆ ಹೋಗಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದದಲ್ಲಿ ನಡೆದಿದೆ.

ನಯಾಜ್ ಅಹಮ್ಮದ್‌ ಎಂಬ ರೈತ ನ ಮೇಲೆ ಕರಡಿ ದಾಳಿ ಮಾಡಿದೆ. ಮಧ್ಯಾಹ್ನ ನೀರು ಬಿಡಲು ಅಡಿಕೆ ತೋಟಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಗುಡ್ಡದ ಕಡೆಯಿಂದ ಬಂದ ಕರಡಿ, ಏಕಾಏಕಿದಾಳಿ ಮಾಡಿದೆ ತಲೆ, ಬೆನ್ನು, ಪಕ್ಕೆಲುಬು ಹಾಗೂ ಬಲಗಾಲಿನ ತೊಡೆ ಭಾಗಕ್ಕೆ ಕಚ್ಚಿ ಗಾಯವಾಗಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top