Connect with us

Dvgsuddi Kannada | online news portal | Kannada news online

ಹರಿಹರ: ನಾಳೆಯಿಂದ ಮೂರು ದಿನ ಬೆ.10ರಿಂದ ಸಂ‌.5 ಗಂಟೆವರೆಗೆ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ಹರಿಹರ: ನಾಳೆಯಿಂದ ಮೂರು ದಿನ ಬೆ.10ರಿಂದ ಸಂ‌.5 ಗಂಟೆವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಹರಿಹರ ಉಪ ವಿಭಾಗದ ಕುರುಬರಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.16ರಿಂದ 18ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕುರುಬರಹಳ್ಳಿ, ಚಿಕ್ಕಬಿದರಿ, ಸಾರಥಿ, ಕಲ್ಪತರು, ಕೈಗಾರಿಕಾ ಪ್ರದೇಶ ಸುತ್ತಮುತ್ತ ಹಾಗೂ ಕೊಂಡಜ್ಜಿ, ಕೆಂಚನಹಳ್ಳಿ, ಬುಳ್ಳಾಪುರ,
ಹೊಟ್ಟಿಗೇನಹಳ್ಳಿ ಗ್ರಾಮೀಣ ಪ್ರದೇಶದಲ್ಲಿ ಫಪವಿದ್ಯುತ್ ವ್ಯತ್ಯಯವಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top