Connect with us

Dvgsuddi Kannada | online news portal | Kannada news online

ದಾವಣಗೆರೆ: ಭದ್ರಾ ನಾಲೆ ನೀರಿನ ಹರಿವು ಪರಿಶೀಲಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ

IMG 20240226 213536

ದಾವಣಗೆರೆ

ದಾವಣಗೆರೆ: ಭದ್ರಾ ನಾಲೆ ನೀರಿನ ಹರಿವು ಪರಿಶೀಲಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ

ದಾವಣಗೆರೆ: ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅವರು ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಭದ್ರಾ ಬಲದಂಡೆ ಕಾಲುವೆ ಯಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಪರಿಶೀಲಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶವಾದ ಬಾಡ, ಶಂಕರನಹಳ್ಳಿ, ಅಣಬೇರು, ಸೋಮನಹಳ್ಳಿ, ಗೆದ್ದಲಹಟ್ಟಿ, ನಲಕುಂದ, ತ್ಯಾವಣಗಿ ಪ್ರದೇಶಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಅಳವಡಿಸಿಕೊಂಡಿದ್ದ ಪಂಪ್ ಸೆಟ್ ತೆರವು ಪರಿಶೀಲನೆ ನಡೆಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top