Connect with us

Dvgsuddi Kannada | online news portal | Kannada news online

ನಾಳೆ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

FB IMG 1659094157896

ದಾವಣಗೆರೆ

ನಾಳೆ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಭದ್ರಾವತಿ: ಭದ್ರಾ ಜಲಾಶಯಕ್ಕೆ ನಾಳೆ (ಜು.30) ಬೆಳಿಗ್ಗೆ 9.00 ಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಿದ್ಧತೆ ಕುರಿತು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಜಲಾಶಯಕ್ಕೆ ಭೇಟಿ ನೀಡಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ಪಡೆದರು.

ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು ಹಾಗೂ ರೈತ ಮುಖಂಡರು ಭಾಗವಹಿಸುವ ಸಾಧ್ಯತೆ ಇದ್ದು, ಯಾವುದೇ ರೀತಿ ಸಮಸ್ಯೆಯಾಗದಂತೆ ಕೂರಲು ಆಸನದ ವ್ಯವಸ್ಥೆ ಹಾಗೂ ಉಪಹಾರ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಶ್ರೀ ಪಿ.ವಿನಾಯಕ ರವರು,
ನೀರಾವರಿ ಇಲಾಖೆ ಅಧೀಕ್ಷಕ ಅಭಿಯಂತರರು, ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top