ದಾವಣಗೆರೆ: ಭದ್ರಾ ನಾಲೆ ನೀರು ಸ್ಥಗಿತ; ಸಿಡಿದೆದ್ದ ರೈತರು; ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ..!

ದಾವಣಗೆರೆ: ಯಾವುದೇ ಸೂಚನೆ ನೀಡದೆ ಏಕಾಏಕಿ ಭದ್ರಾ ಜಲಾಶಯದ ಬಲ ದಂಡೆ ನಾಲೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ. ನಿರಂತರ 100 ದಿನ ನೀರು ಕೊಡುವ ಭರವಸೆ ನಂಬಿ ಭತ್ತ ನಾಟಿ ಮಾಡಿದ ರೈತರು ಇದೀಗ ಕಂಗಾಲು ಆಗಿದ್ದಾರೆ. ಡ್ಯಾಂ ನಿಂದ ನೀರು ಹರಿಸುವುದನ್ನು ಸ್ಥಗಿತಗೊಳಿಸುತ್ತಿದ್ದಂತೆ ದಾವಣಗೆರೆ ಜಿಲ್ಲಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ನಿವಾಸಕ್ಕೆ ರೈತ ಮುಖಂಡರು, ಹರಿಹರ ಶಾಸಕ ಬಿ.ಪಿ.ಹರೀಶ್, ದಾವಣಗೆರೆ, ಮಲೇಬೆನ್ನೂರು ಭಾಗದ ರೈತರು ಸಚಿವ ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಆಗಮಿಸಿ, ನೀರು ನಿಲ್ಲಿಸುವ ನಿರ್ಧಾರ ಪುನರ್ … Continue reading ದಾವಣಗೆರೆ: ಭದ್ರಾ ನಾಲೆ ನೀರು ಸ್ಥಗಿತ; ಸಿಡಿದೆದ್ದ ರೈತರು; ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ..!