Connect with us

Dvgsuddi Kannada | online news portal | Kannada news online

ದಾವಣಗೆರೆ: ಭದ್ರಾ ಕಾಲುವೆ ಸರ್ವೇ ಕಾರ್ಯಕ್ಕೆ ಚಾಲನೆ

images 27

ದಾವಣಗೆರೆ

ದಾವಣಗೆರೆ: ಭದ್ರಾ ಕಾಲುವೆ ಸರ್ವೇ ಕಾರ್ಯಕ್ಕೆ ಚಾಲನೆ

ದಾವಣಗೆರೆ: ಭದ್ರಾ ಯೋಜನೆಯ ಕಾಲುವೆ ನಿರ್ಮಾಣಕ್ಕೆ ಸ೦ಬ೦ಧಿಸಿದ೦ತೆ ಹರಿಹರ, ಚನ್ನಗಿರಿ, ಹೊನ್ನಾಳಿ ಮತ್ತು ಭದ್ರಾವತಿ ತಾಲ್ಲೂಕಿನಲ್ಲಿ ಭದ್ರಾ ಯೋಜನೆಯ ಮಲೆಬೆನ್ನೂರು ಮತ್ತು ಆನವೇರಿ ಶಾಖಾ ಕಾಲುವೆ ಹಾದು ಹೋಗಿರುವ ಜಮೀನುಗಳಿಗೆ ಸಂಬಂಧ ಪಟ್ಟಂತೆ ಸರ್ವೆ ಕಾರ್ಯ ಕೈಗೊಳ್ಳಲಾಗಿದೆ.

ಹರಿಹರ ತಾಲೂಕಿಗೆ ಸಂಬಂಧಿಸಿದಂತೆ ಮಲೆಬೆನ್ನೂರು, ಕನೀನಿನಿ ನಂ.1 ಮತ್ತು 3 ಭದ್ರಾನಾಲಾ ಉಪವಿಭಾಗದ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್-ಮೇ 18ರಿಂದ ಮುಕ್ತಾಯವಾಗುವವರೆಗೆ ಚನ್ನಗಿರಿ ತಾಲೂಕಿಗೆ ಸಂಬಂಧಿಸಿದಂತೆ ಬಸವಪಟ್ಟಣ,ಕನೀನಿನಿನಂ.1 ಭದ್ರಾ ನಾಲಾ ಉಪವಿಭಾಗದಸಹಾಯಕ ಕಾರ್ಯಪಾಲಕ ಇಂಜಿನಿಯರ್-ಸರ್ವೇ ಪ್ರಾರಂಭಿಸಿದ ದಿನಾಂಕ ಮೇ 23 ರಿಂದ ಮುಕ್ತಾಯವಾಗುವವರೆಗೆ, ಹೊನ್ನಾಳಿ ತಾಲೂಕಿಗೆ ಸಂಬಂಧಿಸಿದಂತೆ ಬಸವಪಟ್ಟಣ ಮತ್ತು ಸಾನ್ವಿಹಳ್ಳಿ, ಕನೀನಿನಿ ನಂ.1 ಮತ್ತು 4 ಭದ್ರಾ ನಾಲಾ ಉಪ ಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸರ್ವೇ ಪ್ರಾರಂಭಿಸಿದ ದಿನಾಂಕ ಮೇ 16ರಿಂದ ಮುಕ್ತಾಯವಾಗುವವರೆಗೆ, ಭದ್ರಾವತಿ ತಾಲೂಕಿಗೆ ಸಂಬಂಧಿಸಿದಂತೆ ಸಾನ್ವಿಹಳ್ಳಿ, ಕನಿನಿ ನಂ.4 ಭದ್ರಾ ನಾಲಾ ಉಪವಿಭಾಗದ ಸಹಾಯಕಕಾರ್ಯಪಾಲಕ ಇಂಜಿನಿಯರ್ ಸರ್ವೇ ಪ್ರಾರಂಭಿಸಿದ ದಿನಾಂಕ ಮೇ 18ರಿ೦ದ ಮುಕ್ತಾಯವಾಗುವವರೆಗೆ ನಡೆಲಿದೆ ಎಂದು ಮಲೇಬೆನ್ನೂರು ಕಾರ್ಯಪಾಲಕ ಇಂಜಿನಿಯರ್ ಜಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top