Connect with us

Dvgsuddi Kannada | online news portal | Kannada news online

Breaking news: ಇಂದು ರಾತ್ರಿ 10:30 ಕ್ಕೆ ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು;  ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ..!

ಪ್ರಮುಖ ಸುದ್ದಿ

Breaking news: ಇಂದು ರಾತ್ರಿ 10:30 ಕ್ಕೆ ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು;  ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ..!

ದಾವಣಗೆರೆ: 2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನು ಹರಿಸಲಾಗುವುದು. Breaking news: ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ; ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು, ಲಾರಿ

ಈ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಾಗಿ ನದಿ ಪಾತ್ರದಲ್ಲಿ ನದಿಗೆ ಇಳಿಯುವಂತೆ ಎಚ್ಚರಿಕೆ ನೀಡಲಾಗಿದೆ. ರೈತಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್‍ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮರಕ್ಕೆ  ಡಿಕ್ಕಿ ಹೊಡೆದ ಪರಿಣಾಮ ಧಗ ಧಗನೆ ಹೊತ್ತಿ ಉರಿದ ಕಾರು; ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top