Connect with us

Dvgsuddi Kannada | online news portal | Kannada news online

ದಾವಣಗೆರೆ: ಅತಿ ವೇಗವಾಗಿ ಬೈಕ್ ರೈಡ್; ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಸಾವು

death

ಹೊನ್ನಾಳಿ

ದಾವಣಗೆರೆ: ಅತಿ ವೇಗವಾಗಿ ಬೈಕ್ ರೈಡ್; ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಸಾವು

ದಾವಣಗೆರೆ: ಅತಿ ವೇಗವಾಗಿ ರೈಡ್ ಮಾಡಿದ ಪರಿಣಾಮ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಶಿಕಾರಿಪುರ ರಸ್ತೆಯ ಗಡಿಚೌಡಮ್ಮನ ದೇವಸ್ಥಾನದ ಬಳಿ ನಡೆದಿದೆ.

ಹೊನ್ನಾಳಿ ತಾಲ್ಲೂಕಿನ ಗೊಲ್ಲರಹಳ್ಳಿಯ ಮಂಜುನಾಥ್ (21) ಮೃತಪಟ್ಟ ಯುವಕ. ಅತಿ ವೇಗವಾಗಿ ಬೈಕ್‌ ಓಡಿಸಿದ ಪರಿಣಾಮ ಬೈಕ್‌ ಆಯ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಹೊನ್ನಾಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

ದಾವಣಗೆರೆ

Advertisement
Advertisement Enter ad code here

Title

To Top