ದಾವಣಗೆರೆ: ಜಗಳೂರು ಬೈಪಾಸ್ ಬಳಿ ಭೀಕರ ಅಪಘಾತ: ಎಎಸ್ ಐ ಸಾವು; ಇಬ್ಬರಿಗೆ ಗಂಭೀರ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭೀಕರ ಅಪಘಾತದಲ್ಲಿ ಜಿಲ್ಲೆಯ ಜಗಳೂರು ಪಟ್ಟಣದ ಚಳ್ಳಕೆರೆ ರಸ್ತೆ ಬೈಪಾಸ್ ಬಳಿ ವಿಜಯನಗರ ಜಿಲ್ಲೆಯ ಎಎಸ್ ಐ ಶಬೀರ್ ಹುಸೇನ್ (59) ಸಾವನ್ನಪ್ಪಿದ್ದಾರೆ. ಕೊಟ್ಟೂರಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಕರ್ತವ್ಯದಲ್ಲಿದ್ದರು. ಹಂಪಿ ನಿವಾಸಿಯಾದ ಇವರು ಇಂದು ಬೆಳಗ್ಗೆ ಚಿತ್ರದುರ್ಗದ ತನ್ನ ಮಗಳ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಜಗಳೂರಿನ ಚಳ್ಳಕೆರೆ ಬೈಪಾಸ್ ಬಳಿ ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಎಎಸ್ ಐ ಶಬೀರ್ ಹುಸೇನ್ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾ ಆಸ್ಪತ್ರಗೆ ದಾಖಲಿಸಲಾಗಿದೆ. ಜಗಳೂರು ಪಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *