Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ‌ ಕಡಿತ; ನಾಳೆ ಬೆಸ್ಕಾಂ ಕಚೇರಿಗೆ ಬಿಜೆಪಿ ಮುತ್ತಿಗೆ…!

ದಾವಣಗೆರೆ

ದಾವಣಗೆರೆ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ‌ ಕಡಿತ; ನಾಳೆ ಬೆಸ್ಕಾಂ ಕಚೇರಿಗೆ ಬಿಜೆಪಿ ಮುತ್ತಿಗೆ…!

ದಾವಣಗೆರೆ: ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ರೈತರ ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ನಾಳೆ (ಅ.16) ದಾವಣಗೆರೆ ಬೆಸ್ಕಾಂ ಕಚೇರಿ‌ಮುತ್ತಿಗೆಗೆ ಬಿಜೆಪಿ ಜಿಲ್ಲಾ ಘಟಕ‌ ನಿರ್ಧರಿಸಿದೆ.

ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದ ಬಳಿಯ ಬೆಸ್ಕಾಂ ಕಚೇರಿಗೆ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್,
ಮಾಜಿ ಸಚಿವ ಎಸ್.ಎ.ರವೀಂದ್ರನಾಥ ಮಾಜಿ ಶಾಸಕರು,ಮಾಜಿ ಸಚಿವರು,‌ ಪಕ್ಷದ ಜಿಲ್ಲಾ ಅಧ್ಯಕ್ಷ ಎಸ್‌.ಎಂ. ವೀರೇಶ ಹನಗವಾಡಿ ನೇತೃತ್ವದಲ್ಲಿ ಸಾವಿರಾರು ರೈತರು ಮುತ್ತಿಗೆ ಹಾಕಲಿದ್ದಾರೆ.

ರಾಜ್ಯದಲ್ಲಿ ತೀವ್ರ‌ ಬರ, ವಿದ್ಯುತ್ ಕ್ಷಾಮ ತಲೆದೋರಿದೆ. ಎಲ್ಲಾ‌ ಕಡೆ ಲೋಡ್ ಶೆಡ್ಡಿಂಗ್ ದಿನದಿನಕ್ಕೂ ಹೆಚ್ಚುತ್ತಿದೆ. ರೈತರು ಬೆಳೆ ಬೆಳೆಯಲು ನಿಂತರ ವಿದ್ಯುತ್ ನೀಡುತ್ತಿಲ್ಲ.‌ ದಿನಕ್ಕೆ 7 ಗಂಟೆ ಬದಲಾಗಿ ಕೇವಲ 2 ಗಂಟೆ ಮಾತ್ರ ವಿದ್ಯುತ್‌ ಪೂರೈಸಲಾಗುತ್ತಿದೆ. ಇದರಿಂದ ಬೋರ್ ವೆಲ್ ಆಶ್ರಿತ ರೈತರು ಕಂಗಾಲಾಗಿದ್ದಾರೆಂದು ಬಿಜೆಪಿ ಮುಂಡರು ಟೀಕಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top