ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ 9356 ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ(ಬಿ.ಪಿಎಲ್) ಪಡಿತರ ಚೀಟಿಗಳಲ್ಲಿನ ಸದಸ್ಯರ ಇಕೆವೈಸಿ ಬಾಕಿ ಇದ್ದು, ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪಡಿತರ ಫಲಾನುಭವಿಗಳು (ಸದಸ್ಯರ) ಇಕೆವೈಸಿ ಕಾರ್ಯವನ್ನು ತುರ್ತಾಗಿ ಪೂರ್ಣಗೂಳಿಸಬೇಕು ಎಂದು ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ.ಎಂ.ಬಿ. ಅಶ್ವತ್ ತಿಳಿಸಿದ್ದಾರೆ.
ದಾವಣಗೆರೆ: ಬಾಕಿ ಉಳಿಸಿಕೊಂಡ 9356 ಬಿಪಿಎಲ್ ಕಾರ್ಡ್ ದಾರರು ಇ-ಕೆವೈಸಿಗೆ ಮಾಡಿಸಲು ಸೂಚನೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment