ದಾವಣಗೆರೆ: ಆದ್ಯತಾ ಪಡಿತರ ಕಾರ್ಡ್ ಪ್ರತಿ ಸದಸ್ಯರಿಗೆ 5 ಕೆಜಿ  ಅಕ್ಕಿ ಜತೆ ಹೆಚ್ಚುವರಿ 1 ಕೆಜಿ ಅಕ್ಕಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಆದ್ಯತಾ ಕಾರ್ಡ್ ದಾರರಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಜತೆ ಹೆಚ್ಚುವರಿ 1 ಅಕ್ಕಿಯನ್ನು ರಾಜ್ಯ ಸರ್ಕಾರದ ವೆಚ್ಚದಲ್ಲಿ ನೀಡಲಾಗುತ್ತಿದೆ. ಜನವರಿ ತಿಂಗಳ ಅಕ್ಕಿಯನ್ನು ಈಗಾಗಲೇ ಬಿಡುಗಡೆ ಮಾಡಿರುವುದರಿಂದ ಜನವರಿ ತಿಂಗಳ ಹೆಚ್ಚುವರಿ 1 ಕೆಜಿ  ಅಕ್ಕಿಯನ್ನು ಫೆಬ್ರವರಿ ತಿಂಗಳಲ್ಲಿ ನೀಡಲಾಗಿವುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಅಂತ್ಯೋದಯ ಕಾರ್ಡ್ ದಾರಿಗೆ (ಎಎವೈ) ಪ್ರತಿ ಕಾರ್ಡ್ 35 ಕೆ.ಜಿ ಅಕ್ಕಿ ,ಅಧ್ಯತಾ ಕಾರ್ಡ್ ದಾರರಿಗೆ (ಬಿಪಿಎಲ್ ) ಹೊಂದಿದವರಿಗೆ ಪ್ರತಿ ಸದಸ್ಯರಿಗೆ 05 ಕೆಜಿ ಅಕ್ಕಿ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ 1 ಕೆ.ಜಿಗೆ 15 ರೂಪಾಯಿಯಂತೆ ನೀಡಲಾಗುತ್ತಿದೆ.  ಅಂತರ್ ರಾಜ್ಯ ಹಾಗೂ ಜಿಲ್ಲೆ ಪೋರ್ಟೆಬಿಲಿಟಿ ಜಾರಿ ಇರುವುದರಿಂದ ಯಾವುದೇ ವರ್ಗದ ಪಡಿತರ ಕಾರ್ಡ್ ದಾರರಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡಿಯತರ ಪಡೆಯಲು ಅವಕಾಶವಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *