ಕೇಂದ್ರ ಬಜೆಟ್ 2022: ಸಾವಯವ ಕೃಷಿಗೆ  ಒತ್ತು ನೀಡಿರುವುದು ಸ್ವಾಗತಾರ್ಹ- ಬಸವನಗೌಡ ಎಂ.ಜಿ.

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೃಷಿ ವಲಯದಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ವಿಶ್ವವಿದ್ಯಾನಿಲಯಗಳಲ್ಲಿ ಪಠ್ಯ ಚಟುವಟಿಕೆಗಳನ್ನು ಗುರುತಿಸುವಿಕೆ, ಶೂನ್ಯ ಬಂಡವಾಳ, ಸಾವಯವ ಕೃಷಿಗೆ   ಒತ್ತು ನೀಡಿರುವುದು ಸ್ವಾಗತಾರ್ಹ ಎಂದು ದಾವಣಗೆರೆ  ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಬಸವನಗೌಡ ಎಂ.ಜಿ ತಿಳಿಸಿದ್ದಾರೆ.

ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಉತ್ತೇಜನ ನೀಡಿರುವುದು ಬೆಲೆ ಸ್ಥಿರತೆಗೆ ಅನುಕೂಲವಾಗುವುದು. ಕೃಷಿ ಚಟುವಟಿಕೆಗಳಾದ ಸಿಂಪರಣೆ ಮತ್ತು  ಜಮೀನಿನ ಸರ್ವೆ ಗೆ ದ್ರೋಣ್ ಬಳಕೆ ಉತ್ತಮ ಆವಿಷ್ಕಾರ. ರೈತ ಉತ್ಪಾದಕ ಕಂಪನಿ ಗಳಿಗೆ, ಕೃಷಿ ಸಂಸ್ಕರಣೆಗೆ,  ಮೌಲ್ಯವರ್ಧನೆ ಮತ್ತು ಮಾರುಕಟ್ಟೆಗೆ ನಬಾರ್ಡ್ ಯೋಜನೆ ಅಡಿ ಅನುದಾನ ನೀಡಿರುವುದು ಇವುಗಳ ಬೆಳವಣಿಗೆಗೆ ಸಹಾಯವಾಗಲಿದೆ.

ರೈತರ ಆದಾಯ ದ್ವಿಗುಣ ಗೊಳಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಗೆ, ಸೂಕ್ತ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ರಫ್ತಿಗೆ, ಸೆಕೆಂಡರಿ ಅಗ್ರಿಕಲ್ಚರ್ ಉತ್ತೇಜನಕ್ಕೆ ಇನ್ನೂ ಉತ್ತಮವಾದ ಯೋಜನೆಗಳನ್ನು ರೂಪಿಸಬಹುದಾಗಿತ್ತು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *