ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ ಇವರೆಲ್ಲರೂ ಸತ್ಯ ಹರಿಶ್ಚಂದ್ರರೇ?: ಸಚಿವ ಸುಧಾಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಸಿಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಎಲ್ಲ 224 ಶಾಸಕರ ವಿರುದ್ಧವೂ ತನಿಖೆ ನಡೆಯಲಿ. ಯಾರಿಗೆ ಅನೈತಿಕ ಸಂಬಂಧವಿದೆ ಯಾರ ಬಂಡವಾಳ ಏನು ಎಂಬುದು ತನಿಖೆ ಮೂಲಕ ಬಯಲಾಗಲಿ ಎಂದು ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಸಿಡಿ ವಿಚಾರವಾಗಿ ಕಾಂಗ್ರೆಸ್ ನಾಯಕರು ಸದನದಲ್ಲಿ ಪ್ರತಿಭಟನೆ ಮುಂದುವರೆಸಿರುವ ಹಿನ್ನೆಲೆಯಲ್ಲಿ ಹಾಗೂ 6 ಸಚಿವರ ರಾಜೀನಾಮೆಗೆ ಒತ್ತಾಯಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ರಮೇಶ್ ಕುಮಾರ್ ಇವರೆಲ್ಲರೂ ಸತ್ಯ ಹರಿಶ್ಚಂದ್ರರೇ? ಇವರೆಲ್ಲ ಏಕಪತ್ನಿ ವ್ರತವನ್ನು ಬಹಳ ನಿಷ್ಠೆಯಿಂದ ಪಾಲಿಸುತ್ತಿದ್ದಾರಾ? ಇಂದು ಇವರೆಲ್ಲ ಸಮಾಜಕ್ಕೆ ಮಾದರಿಯಾಗಿದ್ದಾರೆ ಅಲ್ಲವೇ? ಇವರೆಲ್ಲರ ವಿರುದ್ಧ ಮಾತ್ರವಲ್ಲ ನನ್ನನ್ನೂ ಸೇರಿದಂತೆ ಎಲ್ಲಾ ಸಚಿವರು, ಶಾಸಕರ ವಿರುದ್ಧವೂ ತನಿಖೆಯಾಗಲಿ ಎಂದು ಆಗ್ರಹಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *