ದಾವಣಗೆರೆ: ವಿದ್ಯುತ್ ಪರಿವರ್ತಕ (ಟಿಸಿ) ಬಳಿ ಬಿದ್ದ ಕಸ ತೆಗೆಯಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ನಗರದಲ್ಲಿ ನಡೆದಿದೆ.
ದಾವಣಗೆರೆ:ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಗೆ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ
ಚನ್ನಗಿರಿ ತಾಲ್ಲೂಕಿನ ಹೊನ್ನೇಬಾಗಿ ಗ್ರಾಮದ ಕುಮಾರ (53) ಮೃತ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಡಿಬಿಕೆ ಕಾಂಪ್ಲೆಕ್ಸ್ನಲ್ಲಿ ಬ್ಯಾಟರಿ
ಮಾರಾಟ ಶಾಪ್ ಹೊಂದಿದ್ದರು. ಅಂಗಡಿಯ ಮುಂಭಾಗದಲ್ಲಿರುವ ಟಿಸಿ ಬಳಿ ಬಿದ್ದ ಕಸ ತೆಗೆದು ಹೋದಾಗ ಈ ಅವಘಡ ಸಂಭವಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



